Friday, January 30, 2026

Good news

ಕರ್ನಾಟಕ ರೈತರಿಗೆ ನವರಾತ್ರಿ ಕೊಡುಗೆ : 5 ಧಾನ್ಯಗಳ ಖರೀದಿಗೆ ಅನುಮತಿ!

ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಾಸೆಯ ಮೇರೆಗೆ, ನವರಾತ್ರಿ ಕೊಡುಗೆಯಾಗಿ ರೈತರ ಹಿತಕ್ಕಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಉದ್ದು, ಶೇಂಗಾ, ಸೋಯಾಬಿನ್...

ಗುಡ್‌ ನ್ಯೂಸ್‌ ಕೊಟ್ಟ ಪರಿಣಿತಿ ಚೋಪ್ರಾ ದಂಪತಿ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮೊದಲ ಬಾರಿ ತಾಯಿ ಆಗಿದ್ದು, ಈ ಖುಷಿ ಸುದ್ದಿಯನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆತ್ಮ ಸಂಸದ ರಾಘವ್ ಚಡ್ತಾ ಅತ್ಯಂತ ಮುದ್ದಾದ ದಂಪತಿಗಳಲ್ಲಿ ಒಬ್ಬರಾಗಿದ್ದಾರೆ. ಚೋಪ್ರಾ...

ಮಗುವಿನ ನಿರೀಕ್ಷೆಯಲ್ಲಿ ಅಟ್ಲಿ ದಂಪತಿ

ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ 'ಇಳಯ ದಳಪತಿ' ವಿಜಯ್ ಅಭಿನಯದ 'ಥೇರಿ', 'ಮರ್ಸಲ್', 'ಬಿಜಿಲ್' ಮುಂತಾದ ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದವರು. ಇದೀಗ ಶಾರೂಖ್ ಅಭಿನಯದ 'ಜವಾನ್' ಚಿತ್ರವನ್ನು ಅವರು...

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!

www.karnatakatv.net: ಪಿಂಚಣಿದಾರರಿಗೆ ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಕಳೆದ ತಿಂಗಳಲ್ಲಿ ಹಣಕಾಸು ಇಲಾಖೆಯು ಜ್ಞಾಪನಾ ಪತ್ರವೊಂದನ್ನು ಹೊರಡಿಸಿ ನಿವೃತ್ತ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ನಗದು ಪಾವತಿಯ ವಿವರ ನೀಡಿತ್ತು. ಶೇ 17ರಿಂದ ಶೇ 28ಕ್ಕೆ ತುಟ್ಟಿಭತ್ಯೆ...

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ..!

www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ  ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ. ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ  10...

ವಾರ್ನರ್ ಗೆ ಪತ್ನಿ ಕ್ಯಾಂಡಿಸ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು ಗೊತ್ತಾ..?

ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ, ಪತ್ನಿ ಕ್ಯಾಂಡಿಸ್ ವಾರ್ನರ್, ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ವಾರ್ನರ್, ರನ್ ಹೊಳೆ ಹರಿಸುತ್ತಿದ್ದಾರೆ. ಈ ನಡುವೆ ವಾರ್ನರ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಈ ಮೂಲಕ ಪತ್ನಿ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ. ಈ ಹಿಂದೆ ವರ್ಷ ಪೂರ್ತಿ,...
- Advertisement -spot_img

Latest News

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ...
- Advertisement -spot_img