Tuesday, March 17, 2026

#good responce

Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!

ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img