Tuesday, June 16, 2026

#good responce

Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!

ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img