Sunday, October 26, 2025

Gopal Badane

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...
- Advertisement -spot_img

Latest News

ಹಲಭಾಷೆಗಳಲ್ಲಿ ಮೋದಿಯ ಧ್ವನಿ, ಮನ್ ಕೀ ಬಾತ್‌ನಲ್ಲಿ ‘ಎಐ’ ಕ್ರಾಂತಿ!

ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ...
- Advertisement -spot_img