Sunday, September 13, 2026

Gopalaiah

ಪುತ್ರನ ವಿವಾಹಕ್ಕೂ ಮುನ್ನ ಬಂದು ಮತಚಲಾಯಿಸಿದ ಮಾಜಿ ಸಚಿವ ಕೆ.ಗೋಪಾಲಯ್ಯ

Political News: ಮಾಜಿ ಸಚಿವ ಕೆ.ಗೋಪಾಲಯ್ಯ, ಪತ್ನಿ ಸಮೇತ ಆಗಮಿಸಿ, ಮತ ಹಾಕಿದ್ದಾರೆ. ಇಂದು ಗೋಪಾಲಯ್ಯ ಅವರ ಪುತ್ರನ ವಿವಾಹವಾಗಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆ ಬಟ್ಟೆಯಲ್ಲೇ ಬಂದು ಗೋಪಾಲಯ್ಯ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಗೋಪಾಲಯ್ಯ, ಇಂದು ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುತ್ತೆ. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಗೆ ಅವರಿಗೆ ಮತ್ತೊಂದು ಅವಕಾಶ...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ‌ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ....

ಕಾಡಾನೆ ದಾಳಿಗೆ ವ್ಯಕ್ತಿ ಸಾವು! ತಡವಾಗಿ ಬಂದು ಪರಿಹಾರ ಘೋಷಿಸಿದ ಸಚಿವ ಗೋಪಾಲಯ್ಯ!

Elephant Attack ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ. ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...

ಪವಿತ್ರ ಮೃತ್ತಿಕೆ ಸಮರ್ಪಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿ: ಗೋಪಾಲಯ್ಯ ಕೆ

ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img