Sunday, March 22, 2026

gopalaih

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

‘ಸಿದ್ದರಾಮಯ್ಯಗೆ ಮಾತನಾಡೋದು ಬಿಟ್ರೆ ಬೇರೆ ಕೆಲಸ ಇಲ್ಲ.’

ಮಂಡ್ಯ: ಇಂದು ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಸಚಿವರಾದ ಕೆ,ಗೋಪಾಲಯ್ಯ ಮತ್ತು ನಾರಾಯಣ ಗೌಡರು ಮದ್ದೂರಿನ ಶಿವಪುರಕ್ಕೆ ಆಗಮಿಸಿದ್ದರು. ಇಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು, ತಮಟೆ ಬಾರಿಸುವ ಮೂಲಕ ಸಚಿವರನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಸ್ವಾಗತಿಸಿದರು. ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಈ ಮಣ್ಣು ಮಂಡ್ಯದಿಂದ ಬೆಂಗಳೂರಿಗೆ ಹೊರಡಲಿದೆ. ಹಾಗಾಗಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img