Saturday, April 19, 2025

gopalakrishna

ಮಂಡ್ಯದಲ್ಲಿ 3408 ಜನರು ಅಂಚೆ ಮತಪತ್ರದ ಮೂಲಕ ಮನೆಯಿಂದಲೇ ಮತದಾನ..

ಮಂಡ್ಯ: ಜಿಲ್ಲೆಯಲ್ಲಿ 37439 80 ವರ್ಷ ಮೇಲ್ಪಟ್ಟ ಮತದಾರರಲ್ಲಿ 2630 ಮತದಾರರು ಮನೆಯಿಂದಲೇ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ. 23068 ವಿಕಲಚೇತನರ ಪೈಕಿ 778 ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ ಒಟ್ಟಾರೆ 3408 ಜನರು ಜಿಲ್ಲೆಯಲ್ಲಿ ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತದಾನ ಮಾಡಲಿದ್ದಾರೆ...

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ...

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img