Sunday, October 20, 2024

gopalayya

ಚಾರುಕೀರ್ತಿ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದ ಗೋಪಾಲಯ್ಯ..

ಹಾಸನ : ಅಬಕಾರಿ ಸಚಿವರು ಹಾಗೂ  ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ  ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು. ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಡಾ: ಹೆಚ್.ಎನ್ ಗೋಪಾಲಕೃಷ್ಣ

Political News: ವಾಹನ ಚಾಲಕರು ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಗೆ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಿಯಮಗಳನ್ನು ರೂಪಿಸಲಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ನ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಗಿದ್ದ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಬಿಡುಗಡೆ...
- Advertisement -spot_img

Latest News

ಅಗ್ರಿ ಇನ್ನೋವೇಷನ್ ಹಬ್‌ಗೆ ಕೃಷಿ ಸಚಿವರ ಭೇಟಿ: ಕೃಷಿ ವಿವಿಗಳಲ್ಲಿ ಕೃಷಿ-ಉದ್ಯಮಶೀಲತೆ ನೀತಿಯ ಮಾರ್ಗಸೂಚಿ ಬಗ್ಗೆ ಚರ್ಚೆ

Hyderabad News: (ಹೈದರಾಬಾದ್) ತೆಲಂಗಾಣ: ಕರ್ನಾಟಕ ಸರ್ಕಾರದ ಕೃಷಿ ಸಚಿವರ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರ ಅವಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್ ಜೋಗ...
- Advertisement -spot_img