Thursday, April 30, 2026

goravanahalli lakshmi songs

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img