Tuesday, August 4, 2026

goravanahalli lakshmi

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img