Friday, July 31, 2026

goravanahalli

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img