ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...