Tuesday, March 31, 2026

got bail

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್‌ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img