ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...