ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...