Friday, June 12, 2026

gouup attack

ಅಕ್ರಮ ಸಂಬಂಧ ಸಂಗಪ್ಪ,

ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img