Monday, April 21, 2025

Goverment

ಉದ್ಘೋಷಿತ ಅಪರಾಧಿಗಳ ಮಾಹಿತಿ ಕೊಟ್ಟರೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ

ಬೆಂಗಳೂರು: ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಪರಾಧಿಗಳ ಮಾಹಿತಿ ನೀಡಿದರೆ ಭಾರೀ ಮೊತ್ತದ ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ, ಕಳ್ಳ ಸಾಗಾಣಿಕೆ, ಡ್ರಗ್ಸ್‌ ಸಾಗಾಣಿಕೆ, ಆಯುಧ ಕಳ್ಳ ಸಾಗಾಣಿಕೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು ಉದ್ಘೋಷಿತ ಅಪರಾಧಿಗಳ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img