Friday, July 4, 2025

Goverment employe

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img