ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...
ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು...
Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್ನಿಂದ ಆಚೆ...