Wednesday, August 12, 2026

goverment officer

ಕಸ ಚಲ್ಲಿದ್ದಕ್ಕೆ ಸರ್ಕಾರಿ ನೌಕರರು ಗರಂ

www.karnatakatv.net :ಬೆಳಗಾವಿ:  ನಗರದಲ್ಲಿ ಇತ್ತಿಚೆಗೆ ಸರಕಾರಿ ಕಚೇರಿ ಮತ್ತು ಆಯುಕ್ತರ ನಿವಾಸದೆದುರು ಕಸ ಚೆಲ್ಲಿದ ಎರಡು ಪುಂಡಾಟ ಪ್ರಕರಣಗಳಿಗೆ ಸರಕಾರಿ ನೌಕರರು ಗರಂ ಆಗಿದ್ದಾರೆ. ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂಬ ಆರೋಪ ಮಾಡಿ, ಅನಾಗರಿಕರಂತೆ ಕಸ ಎಸೆದಿದ್ದ ಎರಡು ಪ್ರಕರಣಗಳಿಗೆ ಈಗ ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂಧಿ ವರ್ಗ ವ್ಯಗ್ರರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img