Wednesday, August 12, 2026

goverment school

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ…!

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್‌, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...

ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ

www.karnatakatv.net : ರಾಯಚೂರಿನಲ್ಲಿ ಕರೋನಾ ಮೂರನೇ ಅಲೆ ಭಯಕ್ಕೆ ಹೆದರಿದ ಪೋಷಕರು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಯೆಡೆಗೆ ದಾಪುಗಾಲು ಹಾಕುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಬಹುತೇಕ ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದೆ. ಆಶ್ಚರ್ಯಕರ ವಿಷಯ ಏನು ಅಂದ್ರೆ ಇಂಗ್ಲೀಷ್‌ ಮೀಡಿಯಂ ಶಾಲೆಯ ಮಕ್ಕಳೂ ಸಹಿತ ಸರ್ಕಾರಿ ಕನ್ನಡ ಶಾಲೆಯತ್ತ ಮುಖ ಮಾಡುತ್ತಿದ್ದಾರೆ.. ಕಾರಣ ಫೀಸು, ಡೊನೇಷನ್...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img