Sunday, July 5, 2026

Goverment

ಉದ್ಘೋಷಿತ ಅಪರಾಧಿಗಳ ಮಾಹಿತಿ ಕೊಟ್ಟರೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ

ಬೆಂಗಳೂರು: ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಪರಾಧಿಗಳ ಮಾಹಿತಿ ನೀಡಿದರೆ ಭಾರೀ ಮೊತ್ತದ ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ, ಕಳ್ಳ ಸಾಗಾಣಿಕೆ, ಡ್ರಗ್ಸ್‌ ಸಾಗಾಣಿಕೆ, ಆಯುಧ ಕಳ್ಳ ಸಾಗಾಣಿಕೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು ಉದ್ಘೋಷಿತ ಅಪರಾಧಿಗಳ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img