Tuesday, September 1, 2026

governament

ನೀವು ಬಳಸೋ ಪಡಿತರ ಎಷ್ಟು ಸೇಫ್ ಬಯಲಾಯ್ತು ಶಾಕಿಂಗ್ ವರದಿ!

RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.   ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...

ಛೀ.. ಥೂ ಅಂತ ಹೈಕೋರ್ಟ್ ಛೀಮಾರಿ ಹಾಕಿದ ಮೇಲೆ ಎಚ್ಚೆತ್ತುಕೊಳ್ತಿದೆ ಸರ್ಕಾರ..?

ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img