Wednesday, September 24, 2025

governer

ಹಿಂದೂ ಉಪಜಾತಿಗಳ ಜತೆ ಕ್ರಿಶ್ಚಿಯನ್‌ ಹೆಸರು!

ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...

CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...

BREAKING NEWS: RBIನಿಂದ ರೆಪೋ ದರ 50 ಬಿಪಿಎಸ್ ಹೆಚ್ಚಳ

https://www.youtube.com/watch?v=3_OIGZ8jnHI ನವದೆಹಲಿ:  ವ್ಯಾಪಕವಾಗಿ ನಿರೀಕ್ಷಿಸಿದಂತೆ, ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI) ರೆಪೊ ದರವನ್ನು 50 ಬಿಪಿಎಸ್ನಿಂದ 4.90% ಕ್ಕೆ ಹೆಚ್ಚಿಸಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಘೋಷಿಸಿದರು. ಕಳೆದ ತಿಂಗಳು ಆಫ್-ಸೈಕಲ್ ಹೆಚ್ಚಳದ ನಂತರ ದರ ಏರಿಕೆ ಬಂದಿದೆ. ಕೋವಿಡ್-ಪ್ರೇರಿತ ಲಾಕ್ ಡೌನ್ ನ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಆರ್ಬಿಐ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img