ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್ಬಿ, ಬಿಎಂಆರ್ಡಿಎ, ಬಿಎಂಆರ್ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು.
ಇದೀಗ...
ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...
ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ.
ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ. ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...
https://www.youtube.com/watch?v=3_OIGZ8jnHI
ನವದೆಹಲಿ: ವ್ಯಾಪಕವಾಗಿ ನಿರೀಕ್ಷಿಸಿದಂತೆ, ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI) ರೆಪೊ ದರವನ್ನು 50 ಬಿಪಿಎಸ್ನಿಂದ 4.90% ಕ್ಕೆ ಹೆಚ್ಚಿಸಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಘೋಷಿಸಿದರು. ಕಳೆದ ತಿಂಗಳು ಆಫ್-ಸೈಕಲ್ ಹೆಚ್ಚಳದ ನಂತರ ದರ ಏರಿಕೆ ಬಂದಿದೆ.
ಕೋವಿಡ್-ಪ್ರೇರಿತ ಲಾಕ್ ಡೌನ್ ನ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಆರ್ಬಿಐ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...