Thursday, June 19, 2025

government

ಭಾರತೀಯರ ರಕ್ತದೊಂದಿಗೆ ಆಟವಾಡಿದವ್ರು ಮಣ್ಣಾಗಿದ್ದಾರೆ, ನಮ್ಮನ್ನ ವಿಶ್ವದ ಯಾವುದೇ ಶಕ್ತಿ ತಡೆಯೋಕಾಗಲ್ಲ : ಪಾಕ್‌ ವಿರುದ್ಧ ಮೋದಿ ಘರ್ಜನೆ..!

ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ‌, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...

NARENDRA MODI: ಹಳ್ಳಿ ಜನರು ಸುಲಭವಾಗಿ ಸಾಲಪಡಿಬಹುದು, ಸ್ವಾಮಿತ್ವ ಯೋಜನೆ ಅಂದ್ರೆ ಏನು ?

ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ತರಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತರ್ತಿದೆ. ಇನ್ನು 2020ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಗ್ರಾಮ ಸಮೀಕ್ಷೆ ಮತ್ತು ಮ್ಯಾಪಿಂಗ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಡ್ರೋನ್​ಗಳ ಮೂಲಕ ಭೂಮಿಯನ್ನು ಸಮೀಕ್ಷೆ ಮಾಡುವುದು ಮತ್ತು ಜಿಐಎಸ್ ತಂತ್ರಜ್ಞಾನದ ಮೂಲಕ ಗ್ರಾಮೀಣ...

Elephants :ಈ ಮನುಷ್ಯರಿಗೆ ಆನೆಗಳೇ ಆಹಾರ

ಸಾಮಾನ್ಯವಾಗಿ ಜನ ಕೋಳಿ, ಕುರಿ, ಮೇಕೆ, ಮೀನು, ಇಂಥದ್ದನ್ನು ತಿಂತಾರೆ.. ಆದ್ರೆ ಇಲ್ಲಿನ ಜನ ಹಸಿವು ನೀಗಿಸಿಕೊಳ್ಳೋಕೆ ದೊಡ್ಡ ದೊಡ್ಡ ಆನೆಗಳನ್ನೇ ಬೇಟೆಯಾಡಿ ತಿಂತಿದ್ದಾರೆ.. ಸರ್ಕಾರವೇ ಇದಕ್ಕೆ ಪರ್ಮಿಷನ್ ಕೊಟ್ಟಿದೆ. ಸರ್ಕಾರವೇ ಆನೆಯಂತಾ ಪ್ರಾಣಿಗಳನ್ನ ಬೇಟೆಯಾಡಿ ಜನರ ಹೊಟ್ಟೆ ತುಂಬಿಸ್ತಿದೆ.. ಇಂಥಾ ವಿಚಿತ್ರ ಪದ್ಧತಿ ನಡೆದಿರೋದು ಎಲ್ಲಿ ಅಂತ ಹೇಳ್ತೀವಿ ಇಂದಿನ ವಿಡಿಯೋದಲ್ಲಿ ಸ್ಕಿಪ್...

ಹೊಸ ಮೊಬೈಲ್ ಖರೀದಿ ವೇಳೆ ಚಾರ್ಜರ ಮಾರಿದರೆ ಬೇರೆ ಬೇರೆ ಟ್ಯಾಕ್ಸ ಇಲ್ಲ

special news ಬೆಂಗಳೂರು: ಮೊಬೈಲ್‌ ಮತ್ತು ಅದರ ಚಾರ್ಜರ್ ಸೆಟ್ ಮುಂದೇ ಪ್ಯಾಕ್‌ನಲ್ಲಿ ಮಾರಾಟ ಮಾಡಿದರೆ ಎರಡಕ್ಕೂ ಈ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಾಣಿಜ್ಯ ತೆರಿಗೆ ಅಧಿಕಾರಿಗಳು ಹೆಚ್ಚುವರಿ ತೆರಿಗೆ ಪಾವತಿಗೆ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 19. ನೀಡಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಗೊಳಿಸಿದ ನ್ಯಾ.ಪಿ.ಎಸ್, ದಿನೇಶ್ ಏರ್ ಅವರ ನೇತೃತ್ವದ...

ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್

state story ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್ ಯೆಸ್ ಸ್ನೇಹಿತರೆ ಸರ್ಕಾರ ಮದ್ಯಪ್ರಿಯರಿಗೆ ಒಂದು ಕಾನೂನನ್ನು ಜಾರಿಗೆ ತಂದಿತ್ತು. 21 ವರ್ಷ ಮೇಲ್ಪಟ್ಟ ಯುವಕರು ಮಾತ್ರ ಬಾರ್ ಶಾಪ್ ಗಳಲ್ಲಿ ಮದ್ಯ ಖರೀದಿ ಮಾಡಲು ಅವಕಾಶ ನೀಡಿತ್ತು ಆದರೆ ಇಂದಿನ ದಿನಮಾನಗಳಲ್ಲಿ ಹಲವಾರು ನವಯುವಕರು ಮದ್ಯವ್ಯಸನಿಗಳಾದ ಕಾರಣ ಸರ್ಕಾರ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. ಅದೆನೆಂದರೆ ಇಷ್ಟು ದಿನ...

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....

ಅಂಬೇಡ್ಕರ್ ಪುತ್ಥಳಿಗೆ ಹಾರ ಎಸೆದ ಡಿಕೆಶಿ; ಬಿಜೆಪಿ ಖಂಡನೆ!

Political News ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...

ಅಭಿವೃದ್ದಿ ಹೆಸರಲ್ಲಿ ಪರಿಸರ ನಾಶ

ಪರಿಸರ ಸ್ನೇಹಿತರೆ ಪರಿಸರವು ಪ್ರತಿಂಯೊAದು ಚರಾಚರ ಜೀವಿಗೂ ತುಂಬಾ ಅವಶ್ಯಕವಾದು ಈ ಭೂಮಿಯ ಮೇಲೆ ಪ್ರತಿಯೊಂದು ವಸ್ತುವನ್ನು ಉತ್ಪಾದನೆ ಮಾಡಲು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಸಿದ್ದವಸ್ತುಗಳಾಗಿ ತಯಾರಿಸಲಾಗುತ್ತದೆ. ಹಾಕುವ ಬಟ್ಟೆ ತಿನ್ನುವ ಅನ್ನ ಮನೆಯ ಅಲಂಕಾರಕ್ಕಾಗಿ ಬಳೆಸುವ ಪ್ರತಿಯೋಂದು ಪೀಟೋಪಕರಣವಾಗಿರಬಹುದು ಅಥವಾ ಓಡಾಡಲು ಬಳೆಸುವ ವಾಹನವಾಗಿರಬಹುದು ನಾವು ಉಪಯೋಗಿಸುವ ಪ್ರತಿಯೊಂದು ವಸ್ತುವು ಸಹ ಪರಿಸರದಿಂದ...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img