Thursday, August 6, 2026

Government Apathy

ಸಿದ್ದರಾಮಯ್ಯ ಇನ್ನೂ ‘ಬಲಗಡೆ ಹೂ’ ನೀಡಿಲ್ಲ!

ರಾಣೆಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಉದ್ದೇಶದಿಂದ 46 ಎಕರೆ ಜಮೀನು ಖರೀದಿಸಿದ್ದರೂ, ರಾಜ್ಯ ಸರ್ಕಾರದಿಂದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಯಾವುದೇ ಸ್ಪಂದನೆ ಇಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರೀಗಳು ರಾಣೆಬೆನ್ನೂರಿನಲ್ಲಿ ಕಾಲೇಜು ಕಟ್ಟುವ ದಿಟ್ಟ ಯೋಜನೆಗೆ ಮುಂದಾಗಿದ್ದಾರೆ. ಜಮೀನನ್ನು ಖರೀದಿಸಿದಾಗ 12 ಲಕ್ಷ ರೂ. ಬೆಲೆಯಿತ್ತು. ಈಗ ಆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img