Wednesday, October 15, 2025

Government Building

ಸರ್ಕಾರಿ ಕಟ್ಟಡ ಧ್ವಂಸ

www.karnatakatv.net :ರಾಯಚೂರು : ನಗರದ  ಹೃದಯ ಭಾಗದಲ್ಲಿರುವ  ರಂಗಮಂದಿರದ ಕಟ್ಟಡವನ್ನು ದುಷ್ಕರ್ಮಿಗಳು  ದ್ವಂಸಮಮಾಡಿದ್ದಾರೆ.  ರಾಯಚೂರು ನಗರದಲ್ಲಿರುವ ರಂಗಮಂದಿರದಲ್ಲಿ ಕೊರೋನಾದಿಂದಾಗಿ ಕಳೆದ ವರ್ಷ ವಿಧಿಸಿದ್ದ ಲಾಕ್ ಡೌನ್ ಕಾರಣ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಅಲ್ಲದೆ ಈ ರಂಗಮಂದಿರದಲ್ಲಿ ಪುಂಡ-ಪೋಕರಿಗಳ ಅಡ್ಡಾ ಆಗಿತ್ತು. ಅಲ್ಲದೆ ಅನೈತಿಕ ಚಟುವಟಿಕೆಗಳಿಗೂ ಬಳೆಕಯಾಗ್ತಿತ್ತು ಎನ್ನಲಾಗಿದೆ.  ಅಷ್ಟು ಸಾಲದು ಎಂಬಂತೆ ಇದೀಗ ಸರ್ಕಾರಿ ರಂಗಮಂದಿರ...
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img