Wednesday, September 9, 2026

Government Building

ಸರ್ಕಾರಿ ಕಟ್ಟಡ ಧ್ವಂಸ

www.karnatakatv.net :ರಾಯಚೂರು : ನಗರದ  ಹೃದಯ ಭಾಗದಲ್ಲಿರುವ  ರಂಗಮಂದಿರದ ಕಟ್ಟಡವನ್ನು ದುಷ್ಕರ್ಮಿಗಳು  ದ್ವಂಸಮಮಾಡಿದ್ದಾರೆ.  ರಾಯಚೂರು ನಗರದಲ್ಲಿರುವ ರಂಗಮಂದಿರದಲ್ಲಿ ಕೊರೋನಾದಿಂದಾಗಿ ಕಳೆದ ವರ್ಷ ವಿಧಿಸಿದ್ದ ಲಾಕ್ ಡೌನ್ ಕಾರಣ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಅಲ್ಲದೆ ಈ ರಂಗಮಂದಿರದಲ್ಲಿ ಪುಂಡ-ಪೋಕರಿಗಳ ಅಡ್ಡಾ ಆಗಿತ್ತು. ಅಲ್ಲದೆ ಅನೈತಿಕ ಚಟುವಟಿಕೆಗಳಿಗೂ ಬಳೆಕಯಾಗ್ತಿತ್ತು ಎನ್ನಲಾಗಿದೆ.  ಅಷ್ಟು ಸಾಲದು ಎಂಬಂತೆ ಇದೀಗ ಸರ್ಕಾರಿ ರಂಗಮಂದಿರ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img