Friday, July 31, 2026

government criticism

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img