Monday, September 14, 2026

government criticism

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img