Sunday, September 6, 2026

government directive

ಇನ್ಮುಂದೆ ‘ಸಂಚಾರ್ ಸಾಥಿ’ ಆ್ಯಪ್ ಫೋನ್‌ಗಳಲ್ಲಿ ಕಡ್ಡಾಯ!

ಆನ್ಸೆನ್ ಮೋಸ ತಡೆಗೆ ಸರ್ಕಾರದ ಸಂಚಾ‌ರ್ ಸಾಥಿ' ಆ್ಯಪನ್ನು ಎಲ್ಲಾ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡುವಂತೆ ಕೇಂದ್ರ ಸರ್ಕಾರ ಫೋನ್ ತಯಾರಕರಿಗೆ ಸೂಚಿಸಿದೆ. ದೇಶದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್‌ಗೆ ಇದು ಅನ್ವಯಿಸಲಿದ್ದು, ಡಿಲೀಟ್ ಆಗದಂತೆ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಲು ಸೂಚಿಸಿದೆ ಎನ್ನಲಾಗಿದೆ. ಸೈಬರ್ ಅಪರಾಧಗಳ ಹೆಚ್ಚಳವನ್ನು ತಡೆಯುವ ಉದ್ದೇಶದಿಂದ ಟೆಲಿಕಾಂ ಇಲಾಖೆ ದೇಶದ ಎಲ್ಲಾ ಸ್ಮಾರ್ಟ್‌ಫೋನ್ ತಯಾರಕರಿಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img