Monday, July 13, 2026

government employee

Uttar Pradesh ; 13 ಲಕ್ಷ ಸರ್ಕಾರಿ ನೌಕರರಿಗೆ ಶಾಕ್! ; ಈ ತಿಂಗಳ ಸಂಬಳ ಕಟ್!

ಈ ತಿಂಗಳು ಬರೋಬ್ಬರಿ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಸಂಬಳ ಆಗೋದು ಅನುಮಾನವಾಗಿದೆ. ನೌಕರರಿಗೆ ಸರ್ಕಾರ ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ರೂ, ಉದ್ಯೋಗಿಗಳು ಆ ಒಂದು ಕೆಲಸವನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದೇ ಕಾರಣಕ್ಕೆ 13 ಲಕ್ಷಗಳ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವಾಗೋದು ಅನುಮಾನವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರವು ಸರ್ಕಾರಿ...

ಕಾಲ್ ಗರ್ಲ್ ಬಗ್ಗೆ ಎಚ್ಚರ ತಪ್ಪಿದರೆ ನಿಮ್ಮ ಹಣ ಹೊಗೆ

special story ನವ ಯುವಕರೆ ಹುಶಾರ್ ನಿಮ್ಮಲ್ಲಿ ಹುಡುಗಿಯರ ಮೆಲೆ ಆಕರ್ಶಣೆಯಾಗುವುದು ಸಾಮಾನ್ಯ ಅವರಿಗೋಸ್ಕರ ಏನು ಮಾಡುವುದಕ್ಕೂ. ಎಷ್ಟು ಬೇಕಾದರೂ ಹಣವನ್ನು ಖರ್ಚು ಮಾಡುವುದಕ್ಕೂ ತಯಾರಾಗಿ ಇರ್ತಿರಿ. ಆದರೆ ಸ್ವಲ್ಪ ಎಚ್ಚರ ತಪ್ಪಿದರೆ ನಿಮ್ಮ ಹಣವನ್ನು ನುಂಗಿ ನೀರು ಕುಡಿದು ಬಿಡುತ್ತಾರೆ. ಇಲ್ಲೊಬ್ಬ ನವಯುವಕ ಕೇಂದ್ರ ಸರ್ಕಾರದ ನೌಕರನಾಗಿದ್ದು  ಯುವಕನಿಗೆ ಇಸ್ಟಾಗ್ರಾಂನಲ್ಲಿ ಇಬ್ಬಳ ಪರಿಚಯ ಮಾಡಿಕೊಂಡಿದ್ದಾನೆ.ಇಬರಿಬ್ಬರ ಮದ್ಯೆ ಪರಸ್ಪರ...

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ

political story ಇಂದು ನೌಕರರ ಸಂಗದಿಂದ ಪ್ರತಿಭಟನೆಯನ್ನು ಕೈಗೊಂಡಿದ್ದೂ ನಅಳೆ ನೌಕರರು ಮುಷ್ಟರಕ್ಕೆ ಕರೆಕೊಟ್ಟಿರುವ ಹಿನ್ನಲೆ ದಿಕ್ಕು ತೋಚದಂತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಛೆರಿ ಕೃಷ್ನಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನ ಈ ಸಭೆಯಲ್ಲಿ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಮತ್ತ ಸರ್ಕಾರಿ ಅಧಿಕಾರಿಗಳು ಭಾಗಿಯಅಗಲಿದ್ದಾರೆ ಇನ್ನು ಬಲ್ಲ ಮಾಹಿತಿ ಪ್ರಕಾರ ಗೃಹ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img