www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....