Sunday, October 26, 2025

government hospital

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

Doddaballapura : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಬಾಣಂತಿ ಸಾವು..!

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...

Doddaballapura : ಪಾಗಲ್ ಪ್ರೇಮಿಯಿಂದ ಚಾಕು ಇರಿತ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...
- Advertisement -spot_img

Latest News

ಕಾಂಗ್ರೆಸ್‌ನಲ್ಲಿ ಗಲಾಟೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ...
- Advertisement -spot_img