Wednesday, August 12, 2026

government job recruitment delay

ಕಾಂತಕುಮಾರ್ ವಾರ್ನಿಂಗ್: ಉದ್ಯೋಗಕ್ಕಾಗಿ ಮತ್ತೇ ಹೋರಾಟ!

ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...
- Advertisement -spot_img

Latest News

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು...
- Advertisement -spot_img