Wednesday, June 17, 2026

government job

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...

ಸರ್ಕಾರಿ ಉದ್ಯೋಗಕ್ಕಿದ್ದ ವಯೋಮಿತಿ ಏರಿಕೆಗೆ ಅಸ್ತು!

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳನ್ನು ಮರುಪ್ರಾರಂಭಿಸಲು ತೀರ್ಮಾನಿಸಿದ್ದು, ಜೊತೆಗೆ ನೇರ ನೇಮಕಾತಿಗಳ ಗರಿಷ್ಠ ವಯೋಮಿತಿಯನ್ನು, ಒಂದು ಬಾರಿಗೆ ಮಾತ್ರ, 2 ವರ್ಷಗಳಷ್ಟು ಸಡಿಲಿಸುವ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್‌ ಅವರ ನಿಯೋಗದ ಶಿಫಾರಸುಗಳನ್ನು ಅನುಸರಿಸಿ , ಪರಿಶಿಷ್ಟ ಜಾತಿಗಳ ಮೀಸಲಾತಿ ಪರಿಷ್ಕರಣೆ ಹಿನ್ನೆಲೆಯಲ್ಲಿ,...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img