ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....
ನವದೆಹಲಿ : ವಕ್ಫ್ ಇಸ್ಲಾಮ್ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಳಿಕ ಭಾರತದ ಮೇಲೆ ಡ್ರೋನ್ ದಾಳಿ ನಡೆಸಲು ಟರ್ಕಿಶ್ ಸೇನೆಯ ಅಧಿಕಾರಿಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದರು. ಪಾಕಿಸ್ತಾನವು ಭಾರತದ ವಿರುದ್ಧ ಬೇರಕ್ತಾರ್ ಟಿಬಿ2 ಮತ್ತು ಯಿಹಾ ಡ್ರೋನ್ಗಳನ್ನು ಬಳಸಿತ್ತು. ಡ್ರೋನ್ಗಳ ನಿರ್ದಿಷ್ಟ ಗುರಿಯನ್ನು ತಿಳಿಯಲು ಮತ್ತು ಸಂಭಾವ್ಯವಾಗಿ ಕಾಮಿಕೇಜ್...
ನವದೆಹಲಿ : ಭಾರತದ ವಿರುದ್ಧ ಸುಳ್ಳು ಸುದ್ಧಿ ಬಿತ್ತರಿಸಿದಕ್ಕಾಗಿ ಹಾಗೂ ಭಾರತೀಯ ಸೇನೆ, ಭದ್ರತಾ ಪಡೆಗಳ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಮೂಲಕ ಭಾರತ ವಿರೋಧಿ ಆಧಾರರಹಿತ ಕಪೋಲ ಕಲ್ಪಿತ ಸುದ್ಧಿಗಳನ್ನು ಹರಿಬಿಡುವ ಕೆಲಸ ಮಾಡುತ್ತಿದ್ದ ಚಾನೆಲ್ಗಳಿಗೆ ಬಿಸಿ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್ ಕಚೇರಿಯಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ.
ಸಾಮಾಜಿಕ ಜಾಲತಾಣದಲ್ಲಿ...
ಉಕ್ರೇನ್ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ.
ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...