Thursday, July 23, 2026

Government of India Parliamentary Delegation

ಶೆಹಬಾಜ್‌ ಷರೀಫ್‌, ಆಸಿಮ್‌ ಮುನೀರ್ ಇಬ್ರು ಸ್ಟುಪಿಡ್‌ ಜೋಕರ್‌ಗಳು :‌ ಪಾಕ್‌ ವಿರುದ್ಧ ಓವೈಸಿ ಆಕ್ರೋಶ..!

ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್‌ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್‌ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ. ಷರೀಫ್‌, ಮುನೀರ್‌ ಇಬ್ರು ಸ್ಟುಪಿಡ್‌ ಜೋಕರ್‌ಗಳು.. ಇನ್ನೂ ಹೈದ್ರಾಬಾದ್‌ನ ಎಐಎಂಐಎಂ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img