Monday, September 7, 2026

government officials

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ ಅಲ್ಲಿಯ ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಜನ ಸಾಮಾನ್ಯರನ್ನು ಸಂಪರ್ಕಿಸಿ ಅವರ ಅನಿಸಿಕೆಗಳನ್ನು ಕಲೆ ಹಾಕಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಿದರು. ಸಾರ್ವಜನಿಕ ಆಸ್ಪತ್ರೆಗೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img