Friday, August 14, 2026

government order

ವಿಶೇಷ ದಿನಗಳಲ್ಲಿ ಪೊಲೀಸರ ರಜೆಗೆ ಗ್ರೀನ್‌ಸಿಗ್ನಲ್‌

ಕರ್ನಾಟಕ ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ, ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ....

ಸಾರಿಗೆ ನೌಕರರಿಗೆ ‘ಬಿಗ್ ಶಾಕ್’, ಈ ರೀತಿ ಮಾತನಾಡಿದ್ರೆ ಸಸ್ಪೆನ್ಷನ್ ಫಿಕ್ಸ್ !

ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img