Wednesday, March 18, 2026

Government Reforms

ಮದ್ಯಪಾನ ಮಂಡಳಿ ಸೇರಿದಂತೆ 7 ಸರ್ಕಾರಿ ಸಂಸ್ಥೆಗಳು ಬಂದ್!

ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...
- Advertisement -spot_img

Latest News

ಶ್ರೀಗಳ ಬಗ್ಗೆ ಶಾಸಕರ ವಿವಾದಾತ್ಮಕ ಹೇಳಿಕೆಗೆ ಒಕ್ಕಲಿಗ ಸಮುದಾಯ ಕೆಂಡಾಮಂಡಲ!

    ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ...
- Advertisement -spot_img