ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಇದೇ ಜೂನ್ 15ರೊಳಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಸಂಬಂಧಪಟ್ಟ ಕಚೇರಿಗೆ ವಾಪಸ್ ತಂದುಕೊಡಬೇಕು ಎಂದು ಸೂಚನೆ ನೀಡಿದೆ. ಹೀಗೆ ಮಾಡದಿದ್ದರೆ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ, ನಿಯಮಾನುಸಾರವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...