ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ.
ಸಾಮಾನ್ಯವಾಗಿ ಪ್ರತೀ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...