Tuesday, October 14, 2025

government school

ಕೂಲಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಕೊಡಿಸಿದ ಹೃದಯವಂತ

ಉದ್ಯಮಿಗಳು ತಮ್ಮ ದುಡಿಮೆಯ ಚಿಕ್ಕ ಮೊತ್ತವನ್ನು ದಾನ ಮಾಡುವುದು ಸಾಮಾನ್ಯ. ಭಾರೀ ತೆರಿಗೆಯಿಂದ ತಪ್ಪಿಸಿಕೊಳ್ಳಲು ದಾನದ ದಾರಿ ಹಿಡಿಯುತ್ತಾರೆ. ಆದರೆ ಬಡವನೊಬ್ಬ, ತನ್ನ ಅಲ್ಪ ದುಡಿಮೆಯಲ್ಲಿ ಸಹಾಯ ಹಸ್ತ ಚಾಚಿದ್ದಾನೆ. ಅಷ್ಟೇನು ಸ್ಥಿತಿವಂತನೂ ಅಲ್ಲ.. ಪಿತ್ರಾರ್ಜಿತ ಆಸ್ತಿಯೂ ಅವರಿಗಿಲ್ಲ. ಆದರೂ ಕೂಡಿಟ್ಟ ಸ್ವಲ್ಪ ಹಣದಲ್ಲೇ, ತಮ್ಮೂರಿನ 11 ಬಡ ಮಕ್ಕಳಿಗೆ ಸೈಕಲ್ ಕೊಡಿಸಿ, ಎಲ್ಲರ...

9 -ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಬಯಿಸಿದ ಮೊಟ್ಟೆ ವಿತರಣೆ ಯೋಜನೆ

specila news ಇಷ್ಟುದಿನ  ಒಂದರಿಂದ ಎಂಟನೆ ತರಗತಿಯವರೆಗೆ ವಿದ್ಯಾಥಿ್ಗಳಿಗೆ ಮದ್ಯಾನದ ಊಟದಲ್ಲಿ ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುತಿದ್ದರು. ಆದರೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂಬತ್ತು ಮತ್ತು ಹತ್ತನೆ ತರಗತಿ ಮಕ್ಕಳಿಗೂ ಸಹ ವಾರಕ್ಕೆ ಎರಡು ಬಾರಿ ಸರ್ಕಾಆರಿ ಮತ್ತು ಅನುದಅನಿತ ಶಾಲೆಗಳಲ್ಲಿ  ಮದ್ಯಾನ ಹೊತ್ತಿನಲ್ಲಿ ವಾರಕ್ಕೆ ಎರಡು ಬಾರಿ ಬೇಯಿಸಿದ ಮೊಟ್ಟೆ ನೀಡಲು ಮುಂಬರು...

ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ – ಸಚಿವ ಬಿ.ಸಿ. ನಾಗೇಶ್

https://www.youtube.com/watch?v=dRxn2_8o_IA&t=52s ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ‘ವಿ. ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ....

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...

ವಠಾರ ಶಾಲೆ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಪ್ಲಾನ್

www.karnatakatv.net : ರಾಯಚೂರು : ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ‌ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಲು ಮುಂದಾಗಿದ್ದಲ್ಲದೇ, ಮನೆ ಮನೆಗಳಿಗೆ ತೆರಳಿ ಮಕ್ಕಳಿಗೆ ಚಂದನ ವಾಹಿನಿಯ ಪಾಠದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅಷ್ಟಕ್ಕೂ ಆ ಶಾಲೆ ಯಾವುದು ಅಂತೀರ ಈ ಸ್ಟೋರಿ ನೋಡಿ.. ವಠಾರ ಶಾಲೆ‌ ಮೂಲಕ ಮಕ್ಕಳ...
- Advertisement -spot_img

Latest News

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ...
- Advertisement -spot_img