Saturday, September 5, 2026

Government Schools

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಈ 4 ಜಿಲ್ಲೆಗಳಲ್ಲಿ ಮೊದಲು ಆರಂಭ!

ಸರ್ಕಾರಿ ಶಾಲೆಗಳಲ್ಲಿ ಓದುವ ಮುದ್ದು ಮಕ್ಕಳ ಆರೋಗ್ಯಕ್ಕಾಗಿ ಸರ್ಕಾರ ಮತ್ತೊಂದು ಭರ್ಜರಿ ಹೆಜ್ಜೆ ಇಟ್ಟಿದೆ. ಹೌದು, ಇನ್ಮುಂದೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಂಜೆ ವೇಳೆಯೂ ಮಕ್ಕಳ ಹೊಟ್ಟೆಗೆ ಪೌಷ್ಟಿಕ ಆಹಾರ ಸೇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗಾಗಿ ಸರ್ಕಾರ ಈ ಹೊಸ ಉಪಹಾರ ಯೋಜನೆಗೆ ಸಿದ್ಧತೆ ನಡೆಸಿದೆ...

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ಅಗ್ರಹ..!

www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ. ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ...

ಶಾಲೆಗಳಲ್ಲಿ ಬಿಸಿ ಊಟ ಆರಂಭ..!

www.karnatakatv.net: ಮಹಾಮಾರಿ ಕೊರೊನಾ ಹಿನ್ನಲೇ ದೇಶಾದ್ಯಂತ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು, ಆದರೆ ಈಗ ಕೊರೊನಾ ತನ್ನ ಅಟ್ಟಹಾಸವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವದಕ್ಕೆ ಮರಳಿ ಶಾಲಾ ಕಾಲೇಜುಗಳನ್ನ ಓಪೆನ್ ಮಾಡಲಾಗಿದೆ. ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು...

ಸರ್ಕಾರಿ ಶಾಲೆಗೆ ಮೇರುಗು ತಂದ ಹಿರಿಯ ವಿದ್ಯಾರ್ಥಿಗಳು..!

www.karnatakatv.net :ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.   ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img