Monday, September 14, 2026

government surveyors

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ ಕಾಯಮಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಕಳೆದ ಫೆಬ್ರುವರಿ ತಿಂಗಳಿನಿಂದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img