Sunday, March 8, 2026

government

ಅಭಿವೃದ್ದಿ ಹೆಸರಲ್ಲಿ ಪರಿಸರ ನಾಶ

ಪರಿಸರ ಸ್ನೇಹಿತರೆ ಪರಿಸರವು ಪ್ರತಿಂಯೊAದು ಚರಾಚರ ಜೀವಿಗೂ ತುಂಬಾ ಅವಶ್ಯಕವಾದು ಈ ಭೂಮಿಯ ಮೇಲೆ ಪ್ರತಿಯೊಂದು ವಸ್ತುವನ್ನು ಉತ್ಪಾದನೆ ಮಾಡಲು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಸಿದ್ದವಸ್ತುಗಳಾಗಿ ತಯಾರಿಸಲಾಗುತ್ತದೆ. ಹಾಕುವ ಬಟ್ಟೆ ತಿನ್ನುವ ಅನ್ನ ಮನೆಯ ಅಲಂಕಾರಕ್ಕಾಗಿ ಬಳೆಸುವ ಪ್ರತಿಯೋಂದು ಪೀಟೋಪಕರಣವಾಗಿರಬಹುದು ಅಥವಾ ಓಡಾಡಲು ಬಳೆಸುವ ವಾಹನವಾಗಿರಬಹುದು ನಾವು ಉಪಯೋಗಿಸುವ ಪ್ರತಿಯೊಂದು ವಸ್ತುವು ಸಹ ಪರಿಸರದಿಂದ...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...

BREAKING NEWS: ಕೊನೆಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ

https://www.youtube.com/watch?v=ziNRhE8y7ZM ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾಹಿತಿಗಳು, ಚಿಂತಕರ ಒತ್ತಡಕ್ಕೆ ಮಣಿದಿದೆ. ಅಂತಿಮವಾಗಿ ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ, ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ...

2ಎ ಮೀಸಲಾತಿ ಮರೆತ ಸರ್ಕಾರ, ಮತ್ತೆ ದುಂಡು ಮೇಜಿನ ಸಭೆ

ಕುಂದಗೋಳ : ಈ ಹಿಂದೆ ಕರ್ನಾಟಕ ಘನ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಹೇಳಿತ್ತು ಆ ಮಾತನ್ನ ಸರ್ಕಾರಕ್ಕೆ ಮರಳಿ ನೆನಪು ಮಾಡುವ ಉದ್ದೇಶದಿಂದ ಅಗಸ್ಟ್ 12 ಹುಬ್ಬಳ್ಳಿಯ ಗೋಕುಲ ಕ್ಯೂವಿಸ್ಕ್ ಹೊಟೇಲ್'ನಲ್ಲಿ ಪಂಚಮಸಾಲಿ ಸಮಾಜದ ಬಾಂಧವರ ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಶ್ರೀ ಜಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img