Saturday, April 25, 2026

GovernmentSchemeFraud

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img