ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ.
ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್ (MB Patil) ಅವರಿಗೂ ಪ್ರಾಸಿಕ್ಯೂಷನ್ (Prosecution) ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಕರ್ನಾಟಕ ಕೈಗಾರಿಕಾ...